ಪ್ರಜ್ವಲ್ ರೇವಣ್ಣ ಉಚ್ಚಾಟನೆ: ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ: ತಾರಾ
ಗದಗ:- ಪ್ರಜ್ವಲ್ ರೇವಣ್ಣ ಅವರದ್ದು, ಎನ್ನಲಾಗಿರುವ ಘಟನೆಗಳು ಸತ್ಯ ಆಗಿದ್ದರೆ, ಅವರು ಆರೋಪಿಯಿಂದ ಅಪರಾಧಿ ಅಂತಾ ಸಾಬೀತಾದ್ರೆ ಬಹಳ ಅಸಹ್ಯಕರವಾದ ಘಟನೆಯಾಗಿದೆ ಎಂದು ಬಿಜೆಪಿ ಸ್ಟಾರ್ ಪ್ರಚಾರಕಿ ನಟಿ ತಾರಾ ಅನುರಾಧಾ ಹೇಳಿದರು. ಅವರು ಗದಗ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅದು ಯಾವುದೇ ಮಹಿಳೆ ಒಪ್ಪಿಕೊಳ್ಳುವಂತಹ ಅಥವಾ ಗೌರವದಿಂದ ಕೂಡಿರುವಂತಹ ಘಟನೆಗಳು ಅಲ್ಲ ಆದರೆ ಜನತಾದಳ ಪಕ್ಷದಲ್ಲಿ ಅವರು […]