160 x 600 AD PLACEMENT
160 x 600 AD PLACEMENT

Sports

Stay Up To Date With The Latest Sports News & Updates From The World Of Cricket, Football, Tennis, Badminton & Much More

Coming Soon...
Recently

ಕೈ ಹಿಡಿದ ಕೆಪಿ ನಂಜುಂಡಿ : ಬೊಮ್ಮಾಯಿ ಹೇಳಿದ್ದಾದ್ರು ಏನು…?

ಹುಬ್ಬಳ್ಳಿ     ಬಿಜೆಪಿಯ ವಿಧಾನ ಪರಿಷತ್ ಸದಸ್ಯ, ಕೆಪಿ ನಂಜುಡಿ ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಪಿ ನಂಜುಂಡ್ಡಿ ಅವರು ವಿಶ್ವಕರ್ಮ ಸಮಾಜದ ರಾಜ್ಯ ನಾಯಕರಾಗಿದ್ದಾರೆ. ಇದೀಗ ಅವರು ಚುನಾವಣೆ ಹೊತ್ತಲ್ಲೇ ಬಿಜೆಪಿ ತೊರೆದಿದ್ದು, ಬಿಜೆಪಿ ಬಿಕ್‌ ಶಾಕ್‌ ಕೊಟ್ಟಂತಾಗಿದೆ.     ಕೆಪಿ ನಂಜುಡಿ ರಾಜೀನಾಮೆ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳ ಜೊತೆ ಮಾತನಾಡಿ, […]

ಮತ್ತೆ ಐಟಂ ಸಾಂಗ್‌ ಗೆ ಸೈ ಎಂದ ಪೂಜಾ ಹೆಗ್ಡೆ…..!

ಮುಂಬೈ :    ಬಾಲಿವುಡ್ ಬ್ಯೂಟಿ ಪೂಜಾ ಹೆಗ್ಡೆ ಸೌತ್ ಸಿನಿಮಾಗಳಲ್ಲಿ ನಟಿಸಿ ಗೆದ್ದಿದ್ದಾರೆ. ದಿಢೀರ್ ಕ್ರೇಜ್ ಸಂಪಾದಿಸಿಕೊಂಡ ಪೂಜಾ ಅಷ್ಟೇ ಬೇಗ ಕಳೆದುಕೊಂಡುಬಿಟ್ಟರು. ಸದ್ಯ ದೊಡ್ಡ ಅವಕಾಶಗಳು ಆಕೆಕಯ ಕೈಯಲ್ಲಿ ಇಲ್ಲ. ಇಂತಹ ಸಮಯದಲ್ಲೇ ಮತ್ತೆ ಐಟಂ ಸಾಂಗ್‌ಗೆ ಹೆಜ್ಜೆ ಹಾಕುತ್ತಾರೆ ಎನ್ನಲಾಗ್ತಿದೆ.     ಮುಂಬೈ ಬೆಡಗಿ ಪೂಜಾ ಹೆಗ್ಡೆ ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿ ಮೋಡಿ ಮಾಡಿದ್ದಾರೆ. ಚಿತ್ರರಂಗಕ್ಕೆ ಬಂದ ಆರಂಭದಲ್ಲಿ ಐರೆನ್ ಲೆಗ್ ಎನಿಸಿಕೊಂಡಿದ್ದ ಚೆಲುವೆ ಬಳಿಕ ಒಂದಷ್ಟು ಹಿಟ್ ಸಿನಿಮಾಗಳಲ್ಲಿ […]

ಸೇನೆಯ ಎರಡು ಹೆಲುಕಾಪ್ಟರ್‌ ಡಿಕ್ಕಿ: 10 ಜನರ ಸಾವು

ಮಲೇಷ್ಯಾ     ಲುಮುಟ್ ನಗರದಲ್ಲಿ ಕಸರತ್ತು ನಡೆಸುತ್ತಿದ್ದಾಗ ಸೇನೆಯ ಎರಡು ಹೆಲಿಕಾಪ್ಟರ್‌ಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಈ ಅಪಘಾತದಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ 10 ಮಂದಿ ಸಾವನ್ನಪ್ಪಿದ್ದಾರೆ.     ಸೆನೆಯ ಹೆಲೆಕಾಪ್ಟರ್‌ ಪರಸ್ಪರ ಡಿಕ್ಕಿ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ವಕ್ತಾರರ ಪ್ರಕಾರ, ಅಪಘಾತದಲ್ಲಿ ಯಾರೊಬ್ಬರು ಬದುಕಿರುವ ಸಾಧ್ಯತೆ ಇಲ್ಲವೇ ಇಲ್ಲ ಎಂದು ತಿಳಿಸಿದ್ದಾರೆ. ಎರಡೂ ಹೆಲಿಕಾಪ್ಟರ್‌ಗಳಲ್ಲಿ ಒಟ್ಟು 10 ನೌಕಾಪಡೆ ಸಿಬ್ಬಂದಿಗಳಿದ್ದು, ಅವರಲ್ಲಿ ಯಾರೂ ಬದುಕುಳಿದಿಲ್ಲ. […]

ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್

ಮೈಸೂರು    ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಮತದಾನದ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾಗಿದ್ದಾರೆ.    ಏಪ್ರಿಲ್ 26ರಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಮುಚ್ಚಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಏಪ್ರಿಲ್ 26 ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.    ಮತದಾನದ […]

ಹಿಂದೂಗಳ ಹತ್ಯೆಯಾದರೆ ಬಿಜೆಪಿಗೆ ಹಬ್ಬ : ಸಚಿವರ ಹೇಳಿಕೆಯ ಮರ್ಮವಾದರೂ ಏನು….?

ಹುಬ್ಬಳ್ಳಿ     ರಾಜ್ಯದಲ್ಲಿ ಅನೇಕ ಹಿಂದೂ ಮಹಿಳೆಯರ ಹತ್ಯೆ ಹಾಗೂ ದೌರ್ಜನ್ಯ ನಡೆದರೆ ಪ್ರತಿಭಟನೆ ನಡೆಸದ ಬಿಜೆಪಿ, ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕ ಹಿಂದೂ ವಿದ್ಯಾರ್ಥಿನಿಯನ್ನು ಕೊಲೆ ಮಾಡಿರುವುದರಿಂದ ಪ್ರಚಾರ ಪಡೆಯುತ್ತಿದೆ. ಬಿಜೆಪಿಗೆ ಹಿಂದೂಗಳ ಹತ್ಯೆಯಾದರೆ ಹಬ್ಬ ಎಂದು ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.     ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಹತ್ಯೆಗೀಡಾದ ನೇಹಾ ಹಿರೇಮಠ ಮನೆಯನ್ನು ಬಿಜೆಪಿಯವರು ಪ್ರಚಾರ ತಾಣವನ್ನಾಗಿಸಿಕೊಂಡಿದ್ದಾರೆ. ಬಿಜೆಪಿ ನಾಯಕರು ನಿತ್ಯ ಅವರ ಮನೆಗೆ ಭೇಟಿ ನೀಡಿ, […]

ನೇಹ ಕೊಲೆ ಪ್ರಕರಣ : ಮರಣೋತ್ತರ ವರದಿ ಹೇಳಿತ್ತಿದೆ ಬೆಚ್ಚಿಬೀಳಿಸುವ ವಿಷಯ…..!?

ಹುಬ್ಬಳ್ಳಿ:         ತನ್ನ ಪ್ರೀತಿಗೆ ಒಪ್ಪದ ಕಾರಣಕ್ಕೆ ಹುಬ್ಬಳ್ಳಿ ಕಾರ್ಪೋರೇಟರ್ ಪುತ್ರಿ ನೇಹಾಳನ್ನು ಹತ್ಯೆ ಮಾಡಿದ್ದ ಫಯಾಜ್ ಆಕೆಯನ್ನು ಎಷ್ಟು ಹಿಂಸಿಸಿದ್ದಾನೆ ಎನ್ನುವುದು ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದೆ. ನೇಹಾ ಮರಣೋತ್ತರ ಪರೀಕ್ಷೆ ವರದಿ ಇದೀಗ ಬಯಲಾಗಿದ್ದು ಫಯಾಜ್ ಮಾಡಿದ ಕೃತ್ಯದ ವಿವರ ಗೊತ್ತಾಗಿದೆ.     ಫಯಾಜ್ ಆಕೆಗೆ 9 ಬಾರಿ ತಿವಿದಿದ್ದ ಎನ್ನಲಾಗಿತ್ತು. ಆತನೂ ಜೈಲಾಧಿಕಾರಿಗಳ ಮುಂದೆ ಇದನ್ನೇ ಹೇಳಿದ್ದ. ನನ್ನ ಜೊತೆ ಮಾತನಾಡಲ್ಲ ಎಂದಿದ್ದಕ್ಕೆ ಚಾಕುವಿನಿಂದ 9 ಬಾರಿ ತಿವಿದಿದ್ದೆ […]

ಮೃಣಾಲ್‌ ಹೆಬ್ಬಾಳ್ಕರ್‌ ಹಿರಿಯರಿಗೆ ಗೌರವ ಕೊಟ್ಟು ಮಾತನಾಡುವುದನ್ನು ಕಲಿಯಬೇಕು : ಮಂಗಳಾ ಅಂಗಡಿ

ಬೆಳಗಾವಿ:      ‘ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಅವರು ಮೊದಲು ಹಿರಿಯರಿಗೆ ಗೌರವ ಕೊಟ್ಟು ಮಾತನಾಡುವುದನ್ನು ಕಲಿಯಬೇಕು. ನಂತರ ರಾಜಕೀಯ ಮಾಡಬೇಕು’ ಎಂದು ಸಂಸದೆ ಮಂಗಲಾ ಅಂಗಡಿ ಕಿಡಿ ಕಾರಿದರು.     ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಭಾವಚಿತ್ರ ಅಳವಡಿಸಿ ಒಂದು ಪೋಸ್ಟನ್ನು ಮೃಣಾಲ್‌ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.     ‘ಬೆಳಗಾವಿಗೆ ಇವರು ಏನೂ ಮಾಡಿಲ್ಲ, ನಾಚಿಕೆ ಆಗಬೇಕು’ ಎಂಬ ಪದ ಬಳಸಿದ್ದಾರೆ. ಅವರು ಇನ್ನೂ ಚಿಕ್ಕ ಹುಡುಗ. ರಾಜಕೀಯ […]

ಶಿವಮೊಗ್ಗ : ಉಚ್ಚಾಟನೆಗೆಲ್ಲಾ ಹೆದರೊಲ್ಲ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ:     ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ಮರಳಿ ಹೋಗುತ್ತೇನೆಂದು ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಹೇಳಿದರು.     ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಬಂಡಾಯವೆದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿರುವ ಕೆಎಸ್ ಈಶ್ವರಪ್ಪಗೆ ಬಿಜೆಪಿ ಶಾಕ್ ನೀಡಿದ್ದು, 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆಗೊಳಿಸಿದೆ.     ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ ಅವರು, ಉಚ್ಚಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ. […]

ಶಿವಮೊಗ್ಗ ಬಂಡಾಯ ಅಭ್ಯರ್ಥಿ ಉಚ್ಚಾಟನೆ…!

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೂವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದು, ಅಂತಿಮವಾಗಿ ಈಶ್ವರಪ್ಪ ಸೇರಿದಂತೆ 23 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇದ್ದಾರೆ.      ಬಿಜೆಪಿಯಿಂದ ಹಾಲಿ ಸಂಸದ ಬಿ.ವೈ. ರಾಘವೇಂದ್ರ, ಕಾಂಗ್ರೆಸ್ ನಿಂದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‍ಕುಮಾರ್ ಅವರು ಸ್ಪರ್ಧಿಸಿದ್ದಾರೆ. ಇನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ. ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜವಾದಿ ಪಾರ್ಟಿಯಿಂದ ಎ.ಡಿ. ಶಿವಪ್ಪ, ಯಂಗ್‍ಸ್ಟರ್ […]

ಕಾನೂನು ಪದವಿಯ ಅವಧಿ ಮೊಟಕು ಸಾಧ್ಯವಿಲ್ಲ….!

ನವದೆಹಲಿ:       ಐದು ವರ್ಷಗಳ ಕಾನೂನು ಪದವಿಯನ್ನು ಮೂರು ವರ್ಷಗಳಿಗೆ ಪರಿವರ್ತಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮೂರು ವರ್ಷಗಳ ಕೋರ್ಸ್ ಏಕೆ … ವಿದ್ಯಾರ್ಥಿಗಳು ಪ್ರೌಢಶಾಲೆಯ ನಂತರವೇ ಕಾನೂನು ಅಭ್ಯಾಸವನ್ನು ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಗಿ ಟೀಕಿಸಿದೆ.       ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠವು ಐದು ವರ್ಷಗಳ LLB (ಬ್ಯಾಚುಲರ್ ಆಫ್ ಲಾ) ಕೋರ್ಸ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ […]

930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !