ಕೈ ಹಿಡಿದ ಕೆಪಿ ನಂಜುಂಡಿ : ಬೊಮ್ಮಾಯಿ ಹೇಳಿದ್ದಾದ್ರು ಏನು…?
ಹುಬ್ಬಳ್ಳಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ, ಕೆಪಿ ನಂಜುಡಿ ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಪಿ ನಂಜುಂಡ್ಡಿ ಅವರು ವಿಶ್ವಕರ್ಮ ಸಮಾಜದ ರಾಜ್ಯ ನಾಯಕರಾಗಿದ್ದಾರೆ. ಇದೀಗ ಅವರು ಚುನಾವಣೆ ಹೊತ್ತಲ್ಲೇ ಬಿಜೆಪಿ ತೊರೆದಿದ್ದು, ಬಿಜೆಪಿ ಬಿಕ್ ಶಾಕ್ ಕೊಟ್ಟಂತಾಗಿದೆ. ಕೆಪಿ ನಂಜುಡಿ ರಾಜೀನಾಮೆ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳ ಜೊತೆ ಮಾತನಾಡಿ, […]