160 x 600 AD PLACEMENT
160 x 600 AD PLACEMENT

State

Stay updated with the latest News, Politics, Events, Features, Cinema, Entertainment, Art, Culture from Karnataka.

ಮೆಟ್ರೋ ದಲ್ಲಿ ಬಂತು ನೂತನ ಟಿಕೆಟಿಂಗ್‌ ವ್ಯವಸ್ಥೆ….!

ಬೆಂಗಳೂರು:      ಮೆಟ್ರೋದಲ್ಲಿ ಪ್ರಯಾಣಿಸಲು ಮೊಬೈಲ್‌ನಲ್ಲಿ ಕ್ಯೂಆರ್ (ಕ್ವಿಕ್ ರೆಸ್ಪಾನ್ಸ್) ಟಿಕೆಟ್ ಖರೀದಿ ಪ್ರಯಾಣಿಕರಲ್ಲಿ ವೇಗವಾಗಿ ಜನಪ್ರಿಯತೆ ಗಳಿಸುತ್ತಿದೆ. ಇತ್ತೀಚೆಗೆ ನೆರಳೆ ಮಾರ್ಗದ ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಲ್ಲಿ ಕ್ಯೂರ್ ಆರ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ನಿಲ್ದಾಣಗಳಲ್ಲಿ ಒಟ್ಟು 14 `ಕ್ಯೂಆರ್ ಟಿಕೆಟ್ ಮೆಷಿನ್’ಗಳನ್ನು ಅಳವಡಿಸಲಾಗಿದ್ದು, ಕ್ಯೂಆರ್ ಕೋಡ್ ಮುದ್ರಿಸಲಾದ ಪೇಪರ್ ಟಿಕೆಟ್ ಖರೀದಿಸಲು ಒಂದು ನಿಮಿಷ ತೆಗೆದುಕೊಳ್ಳುತ್ತದೆ.     ಇದು ಪ್ರಾಯೋಗಿಕ ಯೋಜನೆಯಾಗಿದೆ. ಟೋಕನ್ ಖರೀದಿಸಲು ಕೌಂಟರ್‌ಗಳಲ್ಲಿ ಸರತಿ ಸಾಲಿನಲ್ಲಿ […]

ಮುಸ್ಲಿಂ ಮೀಸಲಾತಿ :ಬಿಜೆಪಿ ಮುಚ್ಚಳಿಕೆ ಬರೆದುಕೊಟ್ಟಿತ್ತು : ಸಿದ್ದರಾಮಯ್ಯ

ಬೀದರ್‌:     ಮುಸ್ಲಿಮರಿಗೆ ನೀಡಲಾಗಿರುವ ಶೇ. 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿತ್ತು. ಈಗಲೂ ಆ ಮೀಸಲಾತಿ ಮುಂದುವರಿದಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.    ಒಬಿಸಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿದೆ ಎಂಬ ಮೋದಿ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ , ಹಿಂದೆ ಚಿನ್ನಪ್ಪ ರೆಡ್ಡಿ ಆಯೋಗವು ಮುಸ್ಲಿಮರಿಗೆ 4%ರಷ್ಟು ಮೀಸಲಾತಿ ಕೊಡಬೇಕು ಎಂದು […]

ನಾನು ಒಂದೇ ಒಂದು ರೂಪಾಯಿ ಲಂಚ ಯಾರಿಂದಲೂ ಪಡೆದಿಲ್ಲ : ಡಿಸಿಎಂ

   ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನಸೇವೆಯನ್ನು ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದ್ದು ಕ್ಷೇತ್ರ ಹಿಂದೆ ಹೇಗಿತ್ತು. ಈಗ ಯಾವ ರೀತಿ ಬದಲಾವಣೆ ಮಾಡಿದ್ದೇವೆ ಎಂದು ನಮ್ಮ ಜನರಿಗೆ ಗೊತ್ತಿದೆ.    ಅನೇಕ ಕಡೆಗಳಲ್ಲಿ ನಮ್ಮ ಆಸ್ತಿಗಳನ್ನು ಮಕ್ಕಳ ವಿದ್ಯಾಭ್ಯಾಸದ ದೃಷ್ಟಿಯಿಂದ ದಾನ ಮಾಡುವ ಮೂಲಕ ಬಿಟ್ಟುಕೊಟ್ಟಿದ್ದೇವೆ. ನಾವು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿಲ್ಲ […]

ಮಲೇರಿಯಾ ರೋಗಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಎಷ್ಟು ಗೊತ್ತಾ….?

ಬೆಂಗಳೂರು :      20 ಸಾವಿರ ಮಂದಿ ಮಲೇರಿಯಾ ರೋಗಕ್ಕೆ ಪ್ರತಿವರ್ಷ ಭಾರತದಲ್ಲಿ ಜೀವ ತೆರುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, 2021ರಲ್ಲಿ ವಿಶ್ವದೆಲ್ಲೆಡೆಯಿಂದ 21.7 ಕೋಟಿ ಪ್ರಕರಣಗಳು ವರದಿಯಾಗಿವೆ ಮತ್ತು 6 ಲಕ್ಷಕ್ಕೂ ಹೆಚ್ಚು ಮಂದಿ ಈ ಸೋಂಕಿಗೆ ಬಲಿಯಾಗಿದ್ದಾರೆ.      ಇದರಲ್ಲಿ ಆಫ್ರಿಕಾದ್ದೇ ಸಿಂಹಪಾಲು. ಹಾಗಾಗಿ ಮೊದಲಿಗೆ ಆಫ್ರಿಕಾ ಮಲೇರಿಯ ದಿನ ಎಂದು ಪ್ರಾರಂಭವಾದ ಅರಿವಿನ ದಿನವನ್ನು, ಎಪ್ರಿಲ್‌ 25ರಂದು ವಿಶ್ವ ಮಲೇರಿಯಾ ಜಾಗೃತಿ ದಿನ (World Malaria Day) ಎಂದು […]

ನಾನು ಕೂಡ ಭಾರತೀಯ ಸಂಸ್ಕೃತಿಯನ್ನು ತಿಳಿದಿರುವೆ : ಗೀತಾ ಶಿವರಾಜಕುಮಾರ್‌

ಹೊಳೆಹೊನ್ನೂರು:     ‘ಶಿವಮೊಗ್ಗದಲ್ಲಿ ಜನಿಸಿರುವ ನಾನು ಕೂಡ ಭಾರತೀಯ ಸಂಸ್ಕೃತಿಯನ್ನು ತಿಳಿದಿರುವ ಹೆಣ್ಣುಮಗಳು’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.     ಸಮೀಪದ ಅರಹತೊಳಲು ಗ್ರಾಮದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ‘ಬಿಜೆಪಿ ಉಚ್ಛಾಟಿಸಿರುವ ಅಭ್ಯರ್ಥಿಯೊಬ್ಬರು ನಾನು ಬೆವರು ಒರೆಸಿಕೊಂಡ ವಿಷಯವನ್ನು ಮಾಧ್ಯಮಗಳ ಮುಂದೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ನನ್ನ ತೇಜೋವಧೆ ಮಾಡಲು ಯತ್ನಿಸುತ್ತಿರುವುದು ನಾಚಿಗೇಡಿನ ಸಂಗತಿ’ ಎಂದು ಪರೋಕ್ಷವಾಗಿ ಈಶ್ವರಪ್ಪಗೆ ಟಾಂಗ್ ಕೊಟ್ಟರು.     […]

ಬ್ಲಾಸ್ಟ್‌ ಆಯ್ತು ಶಾಸಕರ ಕಾರ್‌ ಟೈರ್‌ : ಪಾರಾದ ಶಾಸಕ

ಚಾಮರಾಜನಗರ     ಕೊಳ್ಳೇಗಾಲ ಶಾಸಕರ ಕಾರಿನ ಟೈಯರ್‌ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದ ಘಟನೆ ಮೈಸೂರಿನ ನಾಡನಹಳ್ಳಿ ಬಳಿ ನಡೆದಿದೆ.    ಬುಧವಾರ ರಾತ್ರಿ ಸುಮಾರು 11.50ರ ವೇಳೆಗೆ ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿರುವಾಗ ನಾಡನಹಳ್ಳಿ ಬಳಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಈ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಘಟನೆಯಲ್ಲಿ ಶಾಸಕರು ಅದೃಷ್ಟವಶಾತ್ ಶಾಸಕ ಎ.ಆರ್.ಕೃಷ್ಣಮೂರ್ತಿ, ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್ ಮತ್ತು ವಾಹನ ಚಾಲಕ ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ […]

ಪ್ರಚಾರದ ವೇಳೆ ಭಾವುಕರಾದ ಖರ್ಗೆ ….! ಕಾರಣ ಗೊತ್ತಾದ್ರೆ ನಿಮಗೂ ಅಳು ಬರುತ್ತೆ…?

ಕಲಬುರಗಿ      ನೀವು ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ. ನಾನು ಸತ್ತ ಮೇಲೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ನನ್ನನ್ನು‌ ಸುಟ್ಟರೇ ಮೇಣದ ಬತ್ತಿ ಹಚ್ಚಲು ಬನ್ನಿ‌ ಹೂಳಿದರೆ ಮಣ್ಣು ಹಾಕಲು ಬನ್ನಿ. ಇದಕ್ಕಿಂತ ಹೆಚ್ಚಿಗೆ ನಾನು ಹೇಳುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.     ಬುಧವಾರ ಕಲಬುರಗಿ ಜಿಲ್ಲೆಯ ಅಫಜಲ್​ಪುರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಪಕ್ಷಕ್ಕೆ ಮತ ಹಾಕಲು […]

ಬೆಂಗಳೂರು : RAPIDOದಿಂದ ಗ್ರಾಹಕರಿಗೆ ಫ್ರೀ ರೈಡ್‌ …>!

ಬೆಂಗಳೂರು     ಏಪ್ರಿಲ್​​​​ 26ರಂದು ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.     ಕರ್ನಾಟಕದ 14 ಕ್ಷೇತ್ರಗಳಾದ ಉಡುಪಿ-ಚಿಕ್ಕಮಂಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ನಾಳೆ ಮತದಾನ ನಡೆಯಲಿದೆ.     ಈ ಬಾರಿ ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಮತದಾನದ ದಿನ […]

ಮೋದಿ ಮೀಸಲಾತಿ ಅಸ್ತ್ರಕ್ಕೆ ಸಿಎಂ ತಿರುಗೇಟು ….!

ಬೆಂಗಳೂರು     ಲೋಕಸಭಾ ಚುನಾವಣಾ ಹಿನ್ನೆಲೆ ಅಬ್ಬರ ಪ್ರಚಾರ ನಡೆಸುತ್ತಿರುವ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿ ಅಸ್ತ್ರ ಪ್ರಯೋಗಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.     ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಮುಸ್ಲಿಮ್ ಮೀಸಲಾತಿಯನ್ನು ವಿರೋಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬಗ್ಗೆ ಮೋದಿಯವರ ಆಪ್ತಮಿತ್ರ ಮತ್ತು ಬಿಜೆಪಿಯ ಹೊಸ ಸಂಗಾತಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ ಎಂದು ಟಾಂಗ್‌ ನೀಡಿದ್ದಾರೆ. […]

ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ 

    ಮುಖ್ಯ ಚುನಾವಣಾಧಿಕಾರಿಯವರ ಕಛೇರಿ, ಕರ್ನಾಟಕದ ರೂಪ ಎಂ. ವಿ. ಸಹಾಯಕ ಮುಖ್ಯ ಚುನಾವಣಾಧಿಕಾರಿ ಸಿ. ಆ. ಸು. ಇಲಾಖೆ (ಚುನಾವಣೆಗಳು) ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ಜಿಲ್ಲಾ SVEEP ನೋಡಲ್ ಅಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ.   ಪತ್ರದ ವಿವರಗಳು :     ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಮತದಾನವು ದಿನಾಂಕ 26/04/2024ರಂದು ಹಾಗೂ ದಿನಾಂಕ 07/05/2024ರಂದು ನಡೆಯಲಿದೆ. ಈ ಸಂಬಂಧ ಮತದಾರರಲ್ಲಿ ಜಾಗೃತಿ ಮೂಡಿಸಲು […]

More posts
930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !