160 x 600 AD PLACEMENT
160 x 600 AD PLACEMENT

State

Stay updated with the latest News, Politics, Events, Features, Cinema, Entertainment, Art, Culture from Karnataka.

ಅಮತ್‌ ಷಾರನ್ನು ಭೇಟಿ ಮಾಡಿದ ನೇಹ ಕುಟುಂಬಸ್ಥರು ….!

ಹುಬ್ಬಳ್ಳಿ     ಕೇಂದ್ರ ಗೃಹ ಸಚಿವ ಅಮಿತ್‌ಶಾರನ್ನು ನೇಹಾ ಕುಟುಂಬಸ್ಥರು ಭೇಟಿ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹುಬ್ಬಳ್ಳಿಗೆ ಬಂದಿದ್ದ ವೇಳೆ ಭೇಟಿ ಮಾಡಿದರು.     ರಾಜ್ಯ ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನೇಹಾ ತಂದೆ ನಿರಂಜನ, ತಾಯಿ ಗೀತಾ, ಸಹೋದರ ನಿಹಾಲ್ ಭೇಟಿ ಮಾಡಿ, ನಮಗೆ ನ್ಯಾಯ ಕೊಡಿಸಿ ಎಂದು ಕೇಳಿದರು. ಕೇಂದ್ರ ‌ಸಚಿವ ಪ್ರಲ್ಹಾದ್ ಜೋಶಿ, ಶಾಸಕ ಮಹೇಶ್ ಟೆಂಗಿನಕಾಯಿ […]

ಸರ್ಕಾರಿ ನೌಕರರು ಮಿಸ್‌ ಮಾಡದೆ ನೋಡಬೇಕಾದ ಸುದ್ದಿ….>!

ಬೆಂಗಳೂರು :      ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರು ಕಡ್ಡಾಯವಾಗಿ ಹೆಚ್‌ಆರ್‌ಎಂಎಸ್‌ನ ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.     ಮೇಲ್ಕಂಡ ವಿಷಯಕ್ಕೆ ಸಂಬಂಧಿಸದಂತೆ, ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲು ಹೆಚ್‌ಆರ್ ಎಂಎಸ್‌ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ಅನ್ನು ಸಿದ್ಧಪಡಿಸಿದೆ.     ಸದರಿ ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದ್ದು, ಈ ಕೆಳಕಂಡಂತೆ ಹಲವು ರೀತಿಯ ಸೌಲಭ್ಯಗಳನ್ನು […]

ಸ್ಟಾಂಡರ್ಡ್‌ ಹೆರಾಲ್ಡ್‌ : ಇದು ಪತ್ರಿಕೆಯಲ್ಲ ಇದು ಯಾರು ಬಳಸುತ್ತಿದ್ದ ಕಾರು ಗೊತ್ತಾ…?

ಮೈಸೂರು     ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರು, ಶಾಲಾ-ಕಾಲೇಜುಗಳ ದಿನಗಳಲ್ಲಿ ಯಾವ ಕಾರಿನಲ್ಲಿ ಓಡಾಡುತ್ತಿದ್ದರು ಹಾಗೂ ಇದೀಗ ಈ ಕಾರು ಎಲ್ಲಿದೆ, ವಿಶೇಷತೆಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯೋಣ ಬನ್ನಿ.     ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಶಾಲಾ-ಕಾಲೇಜು ದಿನಗಳಲ್ಲಿ ಸಂಚಾರ ಮಾಡಲು ಬಳಸುತ್ತಿದ್ದ ಐಷಾರಾಮಿ ಕಾರು ಇದೀಗ ಮೈಸೂರಿನ “ಪಯಣ” ವಿಂಟೇಜ್‌ ಕಾರು ಮ್ಯೂಸಿಯಂನಲ್ಲಿ ವೀಕ್ಷಣೆಗಾಗಿ ಇಡಲಾಗಿದೆ. ಇನ್ನು ಈ ಕಾರಿಗೆ ವಿಶೇಷತೆಗಳೇನು ಎಂದು ಇಲ್ಲಿ ನೀಡಲಾಗಿದೆ ಗಮನಿಸಿ.   […]

ಬಿಜೆಪಿ ಸೋಲಿಗೆ ನಮ್ಮ ಗ್ಯಾರೆಂಟಿಗಳೇ “ಬ್ರಹ್ಮಾಸ್ತ್ರ” : ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ:      ಕರ್ನಾಟಕ ಸರ್ಕಾರದ ಐದು ಭರವಸೆಗಳು ಮತ್ತು ಅಖಿಲ ಭಾರತ ಮಟ್ಟದಲ್ಲಿ ಕಾಂಗ್ರೆಸ್ ನೀಡಿದ ಐದು ನ್ಯಾಯ ಹಾಗೂ 25 ಭರವಸೆಗಳು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ‘ಬ್ರಹ್ಮಾಸ್ತ್ರ’ ಆಗಲಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.     ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ನಮ್ಮ ಜನಪರ ಪ್ರಣಾಳಿಕೆ ನೋಡಿ ಪ್ರಧಾನಿ ಮೋದಿಯವರು ನಿರಾಶರಾಗಿದ್ದಾರೆ. ಹೀಗಾಗಿ ಪದೇ ಪದೇ ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸಲು ಪ್ರಾರಂಭಿಸಿದ್ದಾರೆ. ಆ […]

ನಾನು ಏನು ಮಾಡಬೇಕು ಅನ್ನೋದು ನನಗೂ ಗೊತ್ತಿದೆ : ಡಿ ಕೆ ಶಿವಕುಮಾರ್‌

ಯಾದಗಿರಿ:       ಮಹಿಳೆಯರ ಬಗ್ಗೆ ಗೌರವವಿದ್ದರೆ ಲೈಂಗಿಕ ದೌರ್ಜನ್ಯ ಸಂತ್ರಸ್ತರ ಭೇಟಿ ಮಾಡಿ ಎಂದು ಬಿಜೆಪಿ-ಜೆಡಿಎಸ್’ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.      ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಕುಮಾರಸ್ವಾಮಿಯವರು ನಾರಿ ಶಕ್ತಿ ಬಗ್ಗೆ ತಂದೆ ತಾಯಿ ಬಗ್ಗೆ ಬಹಳ ಗೌರವಿದೆ. ಹೆಣ್ಣುಮಕ್ಕಳಿಗೆ ಗೌರವ ಇದೆ ಅಂತ ಹೇಳುತ್ತಾರಲ್ಲ. ಹಾಗಾದರೆ ಮೊದಲು ಹೋಗಿ ಆ ತಾಯಂದಿರಿಗೆ ಧೈರ್ಯ ಹೇಳುವ ಹಾಗೂ ಸಾಂತ್ವನ ತುಂಬುವಂತ ಕೆಲಸವನ್ನು […]

ಪ್ರಜ್ವಲ್‌ ಪ್ರಕರಣದ ವಿಶೇಷ ಅಭಿಯೋಜಕರಾಗಿ ಬಿ ಎನ್‌ ಜಗದೀಶ್‌ ನೇಮಕ ….!

ಬೆಂಗಳೂರು:     ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.     ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಮತ್ತು ಅವರ ತಂದೆ ಎಚ್‌ ಡಿ ರೇವಣ್ಣ ವಿರುದ್ಧ ಹೊಳೆನರಸೀಪುರದ ಟೌನ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಪಣ ದಾಖಲಾಗಿದೆ.    ಇದರಂತೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ […]

ಲೈಂಗಿಕ ದೌರ್ಜನ್ಯ ಪ್ರಕರಣ : ದೇವರ ಮೊರೆ ಹೋದ ಹೆಚ್‌ ಡಿ ರೇವಣ್ಣ

ಹೊಳೆನರಸಿಪುರ:      ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಂ.1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೊಳೆನರಸೀಪುರ ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ವಿವಿಧ ಹೋಮ ಹವನ ನಡೆಸಿದರು.     ಮನೆ ಕೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದ ಆರೋಪಿಯಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಎಸ್‌ಐಟಿಯಿಂದ ನೋಟಿಸ್ ಜಾರಿಯಾಗುತ್ತಲೇ, ಹೊಳೆನರಸೀಪುರದ ತಮ್ಮ ಮನೆಯಲ್ಲಿ ಬುಧವಾರ ಬೆಳಿಗ್ಗೆ ಹೋಮ, ವಿಶೇಷ ಪೂಜೆ ನೆರವೇರಿಸಿ ದೇವರ ಮೊರೆ ಹೋಗಿದ್ದಾರೆ.     ಕುಟುಂಬದ ಸದಸ್ಯರ ಹೆಸರಿನಲ್ಲಿ […]

ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌ …..!

ಬೆಂಗಳೂರು:     ನಿಮ್ಮ ಕಚೇರಿಯಲ್ಲಿ ಕಾಫಿ, ಟೀಗೆ ಪ್ರತಿ ತಿಂಗಳಿಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ. ಆದರೆ, ಬಡ ಕಾರ್ಮಿಕರ ಪುತ್ರಿಯರ ಶಿಕ್ಷಣದ ಖರ್ಚು ಭರಿಸಲು ನಿಮಗೆ ಆಗದೇ? ಇಂಥ ಮಕ್ಕಳ ಸಹಾಯಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಸೆಸ್‌ ಸಂಗ್ರಹಿಸಿರುವುದು ಅವರಿಗಾಗಿ ಅಲ್ಲವೇ? ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿತು.     ಇದೇ ವೇಳೆ, ಅರ್ಜಿದಾರ ವಿದ್ಯಾರ್ಥಿನಿಯರ ಶುಲ್ಕದ ಜೊತೆಗೆ ತಲಾ ರೂ.25 […]

ರಾಜ್ಯಕ್ಕೆ ಇಂದು ಅಮಿತ್‌ ಷಾ ಆಗಮನ ….!

ಬೆಂಗಳೂರು     ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್‌ 26 ರಂದು ನಡೆದಿದ್ದು, ಮೇ 07 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈಗಾಗಲೇ ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಮೋದಿ, ಅಮಿತ್‌ ಶಾ ಸೇರಿದಂತೆ ಹಲವು ಘಟಾನುಘಟಿ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಇಂದು(ಬುಧವಾರ) ಅಮಿತ್‌ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ.     ಮೇ.7 ರಂದು ರಾಜ್ಯದಲ್ಲಿ […]

ಸಿಬ್ಬಂದಿಗಳ ವಜಾದ ಬಗ್ಗೆ ಸುಂದರಂ ಪೀಚೈ ಹೇಳಿದ್ದೇನು ….?

ಬೆಂಗಳೂರು :      ಯುಎಸ್‌ನಲ್ಲಿ ಗೂಗಲ್ ಸಂಸ್ಥೆಯು ಆಲ್ಫಾಬೆಟ್ ಇಂಕ್‌ನ ತನ್ನ ಉದ್ಯೋಗಿಗಳನ್ನು ವಜಾಗೊಳಿಸಿದೆ. ಗೂಗಲ್ ಸಂಸ್ಥೆ ನಿರ್ಧಾರದಿಂದ 50 ಕಾರ್ಮಿಕರು ಅನ್ಯಾಯವಾಗಿ ಕೆಲಸ ಕಳೆದುಕೊಂಡಿದ್ದಾರೆ. ಈ ಕುರಿತು ಯುಎಸ್‌ ನ್ಯಾಷನಲ್ ಲೇಬರ್ ರಿಲೇಷನ್ಸ್ ಬೋರ್ಡ್   ಗೆ ದೂರು ಸಲ್ಲಿಸಲಾಗಿದೆ. ಈ ಕುರಿತು ಗೂಗಲ್ ಸಿಇಒ ಸುಂದರ್ ಪಿಚೈ   ಅವರು ಪ್ರತಿಕ್ರಿಯಿಸಿದ್ದಾರೆ.    ನಮ್ಮನ್ನೆಲ್ಲ ಅನ್ಯಾಯವಾಗಿ ಗೂಗಲ್ ಕೆಲಸದಿಂದ ವಜಾಗೊಳಿಸಿದೆ. ಇಸ್ರೇಲಿ ಸರ್ಕಾರದೊಂದಿಗಿನ ಕಂಪನಿಯ ಕ್ಲೌಡ್ ಒಪ್ಪಂದದ ವಿರುದ್ಧದ ಭಿನ್ನಾಭಿಪ್ರಾಯದಿಂದ ಉದ್ಯೋಗ ಕಡಿತದ ನಿರ್ಧಾರ ಕೈಗೊಳ್ಳಲಾಗಿದೆ […]

More posts
930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !