Tech - City Big News

Tech

Latest Technology News: Get tech news on mobile launch, new gadgets launches in india, new laptops, smartphones with price, features, specifications on

Coming Soon...
Recently

ರಾಜ್ಯದ ಟಾಪ್‌ 10 ಕೋಟ್ಯಾಧಿಪತಿ ಅಭ್ಯರ್ಥಿಗಳು..!

ದೇಶಾದ್ಯಂತ ಚುನಾವಣಾ ಕಾವು ಜೋರಾಗುತ್ತಿದೆ. ಕರ್ನಾಟಕದಲೂ ಇದರ ಕಾವು ಹೆಚ್ಚಾಗುತ್ತಿದೆ. ಈಗ ರಾಜ್ಯದ ಶ್ರೀಮಂತ ಅಭ್ಯರ್ಥಿಗಳ ಆಸ್ತಿ ಬಗ್ಗೆ ಕ್ಯೂರಿಯಾಸಿಟಿ ಎದ್ದಿದೆ. ಹಾಗಾದ್ರೆ ಕರ್ನಾಟಕದ ಟಾಪ್‌ 10 ಕೋಟ್ಯಾಧಿಪತಿ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ ನೋಡಿ. ಡಿಕೆ ಸುರೇಶ್, ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್ ಶ್ರೀಮಂತ ಅಭ್ಯರ್ಥಿಗಳ ಲಿಸ್ಟ್‌ನಲ್ಲಿ ನಂಬರ್ 1 ಸ್ಥಾನ ಒಟ್ಟು ಆಸ್ತಿ ಮೌಲ್ಯ 593.04 ಕೋಟಿ ಕಳೆದ 5 ವರ್ಷಗಳಲ್ಲಿ 259 ಕೋಟಿ ಆಸ್ತಿ ಹೆಚ್ಚಳ 150 ಕೋಟಿ ಸಾಲ ಒಂದೂಕಾಲು […]

ಬಂಡೆ ಪುಡಿಯಾಗುವ ಸಮಯ..ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತ‌ ನವೀನ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವುದಕ್ಕೆ ನಾಯಕರು ಕೆಂಡಕಾರಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಣ, ಹೆಂಡ ಮತ್ತು ತೋಳ್ಬಲಕ್ಕೆ ಹೆಸರಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ, ಈಗ ಬಂಡೆ  ಪುಡಿಯಾಗುವ ಸಮಯ ಬಂದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್‌ ವಿರುದ್ಧ ನಿಂತವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿದ್ದಾರೆ. ಇದಕ್ಕೆ ಮತದಾರರೆ ಉತ್ತರ ನೀಡಲಿದ್ದಾರೆ ಎಂದು ಪೋಸ್ಟ್‌ ಮಾಡಿದ್ದಾರೆ. […]

ಬಂಡೆ ಪುಡಿಯಾಗುವ ಸಮಯ..ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತ‌ ನವೀನ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವುದಕ್ಕೆ ನಾಯಕರು ಕೆಂಡಕಾರಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಣ, ಹೆಂಡ ಮತ್ತು ತೋಳ್ಬಲಕ್ಕೆ ಹೆಸರಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ, ಈಗ ಬಂಡೆ  ಪುಡಿಯಾಗುವ ಸಮಯ ಬಂದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್‌ ವಿರುದ್ಧ ನಿಂತವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿದ್ದಾರೆ. ಇದಕ್ಕೆ ಮತದಾರರೆ ಉತ್ತರ ನೀಡಲಿದ್ದಾರೆ ಎಂದು ಪೋಸ್ಟ್‌ ಮಾಡಿದ್ದಾರೆ. […]

Lokasabha election 2024 : ಜಾತಿ “ಲೆಕ್ಕ” ಯಾರು ಪಕ್ಕಾ.?

  ಲೋಕಸಭಾ ಚುನಾವಣೆಗೆ ಸಮುದಾಯ ಮತಗಳ ಕ್ರೊಢೀಕರಣಕ್ಕೆ ಕಾಂಗ್ರೆಸ್‌, ಬಿಜೆಪಿ ಮುಂದಾಗಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಪಾರುಪತ್ಯ ಸ್ಥಾಪಿಸಲು, ಒಕ್ಕಲಿಗ ಮತಗಳೇ ನಿರ್ಣಾಯಕ. ಹೀಗಾಗಿ ಒಕ್ಕಲಿಗ ಮತಗಳನ್ನ ಸೆಳೆಯುವ ನಿಟ್ಟಿನಲ್ಲಿ  ಎರಡೂ ರಾಷ್ಟ್ರೀಯ ಪಕ್ಷಗಳು ಮುಂದಾಗಿವೆ. ಬಿಜೆಪಿಯ ಈ ಪ್ರಯತ್ನಕ್ಕೆ ಸಾಥ್‌ ಕೊಡುತ್ತಿರುವ ಜೆಡಿಎಸ್‌, ಜಾತಿ ವೋಟ್‌ ಕ್ರೊಢೀಕರಿಸಲು ತನ್ನೆಲ್ಲ ಶಕ್ತಿಯನ್ನ ಧಾರೆ ಎರೆಯುತ್ತಿದೆ. ಒಕ್ಕಲಿಗ ಸಮುದಾಯವುಪ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಮಠ ಎಂದರೆ ಅದು ಆದಿಚುಂಚನಗಿರಿ ಮಠ. ಹೀಗಾಗಿ ಆದಿಚುಂಚನಗಿರಿ ಮಠಕ್ಕೆ ಪದೇಪದೇ ಭೇಟಿ ನೀಡುವ […]

ನನ್ನ ವಿರುದ್ಧವೇ ಸುಳ್ಳು ಸುದ್ದಿ..ಸಿಡಿದ ಸಿದ್ರಾಮಣ್ಣ..!

ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, “ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ […]

Lokasabha election 2024 : ಡಿಕೆ ಕೋಟೆ..ಮೋದಿ ಬೇಟೆ..!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿದೆ. ಹೈವೋಲ್ಟೇಜ್‌ ಅಖಾಡದಲ್ಲಿ ತಮ್ಮ ಗೆಲುವಿನ ಬಾವುಟ ಹಾರಿಸಲು ಬಿಜೆಪಿ-ಕಾಂಗ್ರೆಸ್‌ ಪೈಪೋಟಿಗೆ ಬಿದ್ದಿವೆ. ಹೇಳಿಕೇಳಿ ಬೆಂಗಳೂರು ಗ್ರಾಮಾಂತರ ಡಿಕೆ ಬ್ರದರ್ಸ್‌ ಭದ್ರಕೋಟೆ. ಈ ಭದ್ರಕೋಟೆಗೆ ನುಗ್ಗಿ ಬೇಟೆಯಾಡಲು ಮೋದಿ-ಶಾ ಜೋಡಿ ಮುಂದಾಗಿದೆ. ಮೊನ್ನೆಯಷ್ಟೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಪರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ದಾರೆ. ಅಮಿತ್‌ ಶಾ ಒಂದು ಸುತ್ತಿನ ಪ್ರಚಾರ ನಡೆಸಿ ಹೊರಟ […]

ಬಾಡೂಟ ಬಾರಿಸಲು ಬಂದವರಿಗೆ ಕುಮಾರಣ್ಣ ನಿರಾಸೆ.!

ಲೋಕಸಭಾ ಚುಣಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಮತಗಳನ್ನು ಸೆಳೆಯಲು ನಾನಾ ರೀತಿಯ ತಂತ್ರ ಮಾಡೋದು ಹೊಸದೆನಲ್ಲ. ಆದರೆ ಚುನಾವಣೆ ಸಮಯದಲ್ಲಿ ಚುನಾವಣೆ ನೀತಿ ಸಂಹಿತೆ ಇದೆ ಅನ್ನೋದನ್ನ ಮರೆಯಬಾರದಲ್ವಾ.? ಆದರೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಒಕ್ಕಲಿಗ ಮತ ಸೆಳೆಯುವ ಪ್ಲಾನ್‌ ಮಾಡಿದ್ದಾರೆ ಅನ್ನಿಸುತ್ತೆ. ಆದರೆ ಅನುಮತಿ ಪಡೆಯದೆ‌ ಅವರ ತೋಟದ ಮನೆಯಲ್ಲಿ ಬಾಡೂಟ ಆಯೋಜನೆ ಮಾಡಿದ್ದಾರೆ. ಹೊಸತೊಡಕು,ನೆಪದಲ್ಲಿ ರಾಮನಗರದ ಬಿಡದಿ ಮನೆಯಲ್ಲಿ ಬಾಡೂಟ ಆಯೋಜನೆ ಮಾಡಿ, ದೋಸ್ತಿ ನಾಯಕರಿಗೆ ಆಹ್ವಾನ ನೀಡಿದ್ರಂತೆ. ವಿಚಾರ ತಿಳಿದ ಚುಣಾವಣಾ ಅಧಿಕಾರಿಗಳು […]

ಬಾಡೂಟ ಬಾರಿಸಲು ಬಂದವರಿಗೆ ಕುಮಾರಣ್ಣ ನಿರಾಸೆ.!

ಲೋಕಸಭಾ ಚುಣಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಮತಗಳನ್ನು ಸೆಳೆಯಲು ನಾನಾ ರೀತಿಯ ತಂತ್ರ ಮಾಡೋದು ಹೊಸದೆನಲ್ಲ. ಆದರೆ ಚುನಾವಣೆ ಸಮಯದಲ್ಲಿ ಚುನಾವಣೆ ನೀತಿ ಸಂಹಿತೆ ಇದೆ ಅನ್ನೋದನ್ನ ಮರೆಯಬಾರದಲ್ವಾ.? ಆದರೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಒಕ್ಕಲಿಗ ಮತ ಸೆಳೆಯುವ ಪ್ಲಾನ್‌ ಮಾಡಿದ್ದಾರೆ ಅನ್ನಿಸುತ್ತೆ. ಆದರೆ ಅನುಮತಿ ಪಡೆಯದೆ‌ ಅವರ ತೋಟದ ಮನೆಯಲ್ಲಿ ಬಾಡೂಟ ಆಯೋಜನೆ ಮಾಡಿದ್ದಾರೆ. ಹೊಸತೊಡಕು,ನೆಪದಲ್ಲಿ ರಾಮನಗರದ ಬಿಡದಿ ಮನೆಯಲ್ಲಿ ಬಾಡೂಟ ಆಯೋಜನೆ ಮಾಡಿ, ದೋಸ್ತಿ ನಾಯಕರಿಗೆ ಆಹ್ವಾನ ನೀಡಿದ್ರಂತೆ. ವಿಚಾರ ತಿಳಿದ ಚುಣಾವಣಾ ಅಧಿಕಾರಿಗಳು […]

Rain : ರಾಜ್ಯಕ್ಕೆ ವರುಣ ತಂದ ಸಮಾಧಾನ..ಎಲ್ಲೆಲ್ಲಿ ಮಳೆ..?

ರಾಜ್ಯದ ಜನರ ಬಹುದಿನದ ಪ್ರಾರ್ಥನೆ ಕೊನೆಗೂ ಯುಗಾದಿ ಹಬ್ಬದಂದು ನೆರವೇರಿದೆ. ಬಿಸಿಲಿನ ಬೇಗೆಗೆ ಹೈರಾಣಾಗಿದ್ದ ಜನರಿಗೆ ಕೊನೆಗೂ ಕೂಲ್ ಅನ್ನಿಸೋ ದಿನ ಬಂದೆ ಬಂದಿದೆ. ಹೌದು ವಿಪರೀತ ಬಿಸಿಲಿಗೆ, ಕುಡಿಯುವ ನೀರಿನ ಸಮಸ್ಯೆಗೆ ಸುಸ್ತ್ ಆಗಿದ್ದ ಜನರಿಗೆ  ಹಬ್ಬದಂದು ರಾಜ್ಯದ ವಿವಿದೆಡೆ ಉತ್ತಮ  ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು, ಮೈಸೂರು, ಸೇರಿದಂತೆ ಹಲವು ಕಡೆಗಳಲ್ಲಿ ಈಗಾಗಲೆ ವರುಣನ ಆಗಮನವಾಗಿದೆ. ಹಬ್ಬದ ದಿನ ದಾವಣಗೆರೆ, ಹಾವೇರಿ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ […]

ಸಿದ್ದರಾಮಯ್ಯ ವಿರುದ್ಧವೇ ಫೇಕ್‌ ನ್ಯೂಸ್‌..!

ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರಿಂದ ಹಿಡಿದು ಗಣ್ಯರಿಗೂ..ಫೇಕ್‌ ನ್ಯೂಸ್‌ ಕಾಟ ಹೆಚ್ಚಾಗುತ್ತಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ನಕಲಿ ಸುದ್ದಿ ಕಾಟ ಶುರುವಾಗಿದೆ. ನಮಗೆ ಹಿಂದೂಗಳ ಮತ ಬೇಕಿಲ್ಲ, ಮುಸ್ಲಿಂರ ವೋಟ್‌ ಮಾತ್ರ ಸಾಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಅಂತ ಸುದ್ದಿ ಹರಿಬಿಡಿಯಲಾಗಿದೆ. ಇದರಿಂದ ಕುಪಿತಗೊಂಡಿರುವ ಸಿಎಂ ಸಿದ್ದರಾಮಯ್ಯ ಸ್ವತಃ ಫ್ಯಾಕ್ಟ್‌ ಚೆಕ್‌ ಮಾಡಿ, ಸುಳ್ಳು ಸುದ್ದಿಯನ್ನ ಬಯಲಿಗೆಳೆದಿದ್ದಾರೆ.ಇದೇ ವಿಚಾರವಾಗಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಷಡ್ಯಂತ್ರ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ […]