ಫೋನ್ ಟ್ಯಾಪಿಂಗ್ ಮಾಡಿ..ಸರ್ಕಾರ ಯಾಕೆ ಬೀಳಿಸಿಕೊಳ್ಳುತ್ತಿದ್ದೆ..?
ಆದಿಚುಂಚನಗಿರಿ ಶ್ರೀಗಳ ಪೋನ್ ಟ್ಯಾಪಿಂಗ್ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಮಾಡಿರುವ ಆರೋಪದ ಬಗ್ಗೆ ತೀಕ್ಷ್ಣವಾಗಿ ಉತ್ತರಿಸಿದ ಕುಮಾರಸ್ವಾಮಿ, ನಾನು ಫೋನ್ ಟ್ಯಾಪಿಂಗ್ ಮಾಡಿಕೊಳ್ಳುತ್ತಿದ್ದರೆ ನನ್ನ ಸರಕಾರವನ್ನು ಯಾಕೆ ಬೀಳಿಸಿಕೊಳ್ಳುತ್ತಿದ್ದೆ? ಅವರು ತನಿಖೆ ಮಾಡಿಕೊಳ್ಳಲಿ, ಈವರೆಗೆ ತನಿಖೆ ಮಾಡಿದರಲ್ಲ, ಅದು ಏನಾಯಿತು? ಎಂದು ತರಾಟೆಗೆ ತೆಗೆದುಕೊಂಡರು. ಆದಿಚುಂಚನಗಿರಿ ಮಠಕ್ಕೆ ಪರ್ಯಾಯವಾಗಿ ಮಠ ಮಾಡಿದರು ಎನ್ನುವ ಬಗ್ಗೆ ಕೇಳಲಾದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಹೆಚ್ ಡಿಕೆ, ಬೇರೆ ಸಮುದಾಯಗಳಲ್ಲೂ ಎಷ್ಟು ಮಠಗಳಿಲ್ಲ.? ನಮ್ಮ ಸಮುದಾಯದಲ್ಲೂ ಅಂಥ ಬೆಳವಣಿಗೆ ಆಗಲಿ ಎಂದು […]